MAHARASTRA: ಜುಲೈ 4ರಂದು ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆ

MAHARASTRA: ಜುಲೈ 4ರಂದು ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆ

 

ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿರುವ ಏಕನಾಥ್ ಶಿಂಧೆ ಜುಲೈ 4ರಂದು ವಿಶ್ವಾಸಮತ ಯಾಚಿಸಲಿದ್ದಾರೆ.

 ನಾವು 170 ಶಾಸಕರ ಬೆಂಬಲವನ್ನು ಹೊಂದಿದ್ದು, ಈ ಸಂಖ್ಯೆಯು ಹೆಚ್ಚಾಗುವ ಸಾಧ್ಯತೆಯೂ ಇದೆ. ವಿಧಾನಸಭೆಯಲ್ಲಿ ನಾವು ಬಹುಮತ ಸಾಬೀತುಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ವಿಧಾನಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.ಹೀಗಾಗಿ ಸ್ಪೀಕರ್ ಚುನಾವಣೆಯೂ ನಡೆಯಲಿದೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ