Election: ಇಂದು ಚುನಾವಣಾ ಆಯೋಗ ಸುದ್ದಿಗೋಷ್ಟಿ: ರಾಜ್ಯ ಚುನಾವಣೆ ಮುಹೂರ್ತ ಫಿಕ್ಸ್

Election: ಇಂದು ಚುನಾವಣಾ ಆಯೋಗ ಸುದ್ದಿಗೋಷ್ಟಿ: ರಾಜ್ಯ ಚುನಾವಣೆ ಮುಹೂರ್ತ ಫಿಕ್ಸ್

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.

ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ