MODI TO SIRSI: ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಒಳಗಡೆ ಸಾರ್ವಜನಿಕರ ಪ್ರವೇಶ ನಿಷೇಧ.: ಜಿಲ್ಲಾಧಿಕಾರಿ

MODI TO SIRSI: ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಒಳಗಡೆ ಸಾರ್ವಜನಿಕರ ಪ್ರವೇಶ ನಿಷೇಧ.: ಜಿಲ್ಲಾಧಿಕಾರಿ

ಏಪ್ರಿಲ್  28 ರಂದು  ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮಾರಿಕಾಂಬಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ, ಮುಂಜಾಗೃತಾ ಕ್ರಮವಾಗಿ  ಎಪ್ರಿಲ್ 26 ರಿಂದ ಏಪ್ರಿಲ್ 28 ರ ಬೆಳಗ್ಗೆ 8 ಗಂಟೆಯವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಒಳಗಡೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ  ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ