-->
DEATH: ಉಪ್ಪಿನಂಗಡಿಯಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಮೃತದೇಹ ಪತ್ತೆ, ಕೊಲೆ ಶಂಕೆ

DEATH: ಉಪ್ಪಿನಂಗಡಿಯಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಮೃತದೇಹ ಪತ್ತೆ, ಕೊಲೆ ಶಂಕೆ

 

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ ಗ್ರಾಮದ ಹೊಸ ಬಸ್ ನಿಲ್ದಾಣ ಹಿಂಬದಿಯಲ್ಲಿರುವ ಗ್ರಂಥಾಲಯ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಇದರ ಒಂದನೇ ಮಹಡಿಯಲ್ಲಿ ಮೃತದೇಹವೊಂದು ಬುಧವಾರ ಬೆಳಗ್ಗೆ ಕಂಡುಬಂದಿದೆ. ಹಣೆ ಮತ್ತು ತಲೆಯಲ್ಲಿ ಗಾಯಗಳಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಅಸ್ಸಾಂ ಮೂಲದ ದೀಪಕ್ ಎಂಬಾತ ಎಂದು ತಿಳಿದುಬಂದಿದೆ. ಈ ಕುರಿತು ಗ್ರಾಪಂ ಕಾರ್ಯದರ್ಶಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.  


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ