-->
UDUPI: ಬಾಳೆಹಣ್ಣಿಗೆ ರಾಸಾಯನಿಕ ಸಿಂಪಡಣೆ ದೂರು: ದಾಳಿ ನಡೆಸಿದ ಅಧಿಕಾರಿಗಳು ವಿವರಗಳು ಇಲ್ಲಿವೆ

UDUPI: ಬಾಳೆಹಣ್ಣಿಗೆ ರಾಸಾಯನಿಕ ಸಿಂಪಡಣೆ ದೂರು: ದಾಳಿ ನಡೆಸಿದ ಅಧಿಕಾರಿಗಳು ವಿವರಗಳು ಇಲ್ಲಿವೆ


 ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ ತಹಶೀಲ್ದಾರ್ ಗುರುರಾಜ್ ಹಾಗೂ ವಿವಿಧ ಅಧಿಕಾರಿಗಳ ತಂಡಗಳು ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ಇಂದು ದಿಢೀರ್ ದಾಳಿ ನಡೆಸಿ, ಸುಮಾರು ೧೦ ಕೆ.ಜಿ ಯಷ್ಟು ರಾಸಾಯನಿಕ ಬಳಸಿದ ಬಾಳೆಹಣ್ಣುಗಳನ್ನು ಜಪ್ತಿ ಮಾಡಿ, ನಾಶಪಡಿಸಿದರು. 


ಜೊತೆಗೆ ಬಾಳೆಹಣ್ಣಿಗೆ ಬಳಸುತ್ತಿದ್ದ, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು, ಕೃತಕ ಬಣ್ಣ ನೀಡುವ ರಾಸಾಯನಿಕಗಳು, ಅದನ್ನು ಬಳಸಲು ಉಪಯೋಗಿಸುವ ರಾಸಾಯನಿಕಗಳನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದರು.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ